‌ಉಡುಪಿಯಲ್ಲಿ ತಾಯಿ, ಮಕ್ಕಳ ಕಗ್ಗೊಲೆ; ಸ್ಥಳಕ್ಕೆ ತೆರಳಿ‌ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸ್ಪೀಕರ್‌ ಯು.ಟಿ. ಖಾದರ್

Update: 2023-11-13 18:33 GMT

ಉಡುಪಿ: ಜಿಲ್ಲೆಯ ಸಂತೆಕಟ್ಟೆ ನೇಜಾರು ಎಂಬಲ್ಲಿ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಯೋರ್ವ ಬರ್ಬರವಾಗಿ ಹತ್ಯೆಗೈದ ಘಟನೆಯಿಂದ ಇಡೀ ರಾಜ್ಯ ಬೆಚ್ಚಿ ಬಿದ್ದಿದ್ದು, ಸ್ಥಳಕ್ಕೆ ತೆರಳಿದ ಸ್ಪೀಕರ್‌ ಯು.ಟಿ. ಖಾದರ್‌ ಅವರು ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ.

ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಜೊತೆ ಮಾತುಕತೆ ನಡೆಸಿದ್ದು, ಆದಷ್ಟು ಬೇಗನೇ ತಪ್ಪಿತಸ್ಥರನ್ನು ಪತ್ತೆ ಹಚ್ಚಬೇಕೆಂದು ಸೂಚನೆ ನೀಡಿದ್ದೇನೆ ಎಂದು ಯು.ಟಿ. ಖಾದರ್‌ ಅವರು ಮಾಹಿತಿ ನೀಡಿದರು.







 


Full View


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News