ವೃದ್ಧ ಆತ್ಮಹತ್ಯೆ

Update: 2023-11-24 16:22 GMT

ಕಾರ್ಕಳ, ನ.24: ತಾಲೂಕಿನ ಇರ್ವತ್ತೂರು ಗ್ರಾಮದ ವಿಠಲ ರಾಜು (63) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ನ.23ರ ರಾತ್ರಿ 8:30ರಿಂದ 9:30ರ ನಡುವಿನ ಅವಧಿಯಲ್ಲಿ ತನ್ನ ಬಾಡಿಗೆ ಮನೆಯ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News