ವ್ಯಕ್ತಿ ಆತ್ಮಹತ್ಯೆ

Update: 2024-10-02 15:32 GMT

ಉಡುಪಿ, ಅ.2: ಅನಾರೋಗ್ಯದಿಂದ ಬಳಲುತ್ತಿದ್ದ ಕುಕ್ಕಿಕಟ್ಟೆ ಇಂದಿರಾನಗರದ ನಿವಾಸಿ ಭೀಮಪ್ಪ ಕಡಲಿಮಟ್ಟಿ(81) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಅ.1ರಂದು ಬೆಳಗ್ಗೆ ಮನೆಯ ಎದುರಿನ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News