ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

Update: 2024-10-04 16:41 GMT

ಬೈಂದೂರು: ಕಾಲ್ತೋಡು ಗ್ರಾಮದ ಮಂಜು (59) ಎಂಬವರು ಗುರುವಾರ ಅಪರಾಹ್ನ 2.30ರ ಸುಮಾರಿಗೆ ಮನೆಯ ತೋಟದಲ್ಲಿ ಸೊಪ್ಪು ಕೊಯ್ಯುತ್ತಿರುವಾಗ ಅಕಸ್ಮಿಕವಾಗಿ ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವರದಿಯಾಗಿದೆ.

ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News