ಮುದ್ರಾಡಿ: ಭಾರಿ ಮಳೆ; ವೃದ್ಧೆ ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ
Update: 2024-10-06 16:51 GMT
ಹೆಬ್ರಿ : ಮುದ್ರಾಡಿ ಬಲ್ಲಾಡಿ ಗ್ರಾಮದ ಚಂದ್ರು ಗೌಡ್ತಿ (90) ಎಂಬವರು ರವಿವಾರ ಮಳೆಯಿಂದ ನೀರು ಏರಿಕೆಯಾಗಿ ಮನೆಯಿಂದ ಹೊರ ಬಂದಾಗ ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.