ಮುದ್ರಾಡಿ: ಭಾರಿ ಮಳೆ; ವೃದ್ಧೆ ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ

Update: 2024-10-06 16:51 GMT

ಹೆಬ್ರಿ : ಮುದ್ರಾಡಿ ಬಲ್ಲಾಡಿ ಗ್ರಾಮದ ಚಂದ್ರು ಗೌಡ್ತಿ (90) ಎಂಬವರು ರವಿವಾರ ಮಳೆಯಿಂದ ನೀರು ಏರಿಕೆಯಾಗಿ ಮನೆಯಿಂದ ಹೊರ ಬಂದಾಗ  ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News