ಕಾರಿಗೆ ಪೆಟ್ರೋಲ್ ಹಾಕಿಸಿ ಹಣ ಕೊಡದೆ ಪರಾರಿ: ಪ್ರಕರಣ ದಾಖಲು

Update: 2024-10-13 13:56 GMT

ಕಾರ್ಕಳ, ಅ.13: ಪೆಟ್ರೋಲ್ ಹಾಕಿಸಿ ಹಣ ಕೊಡದೆ ಚಾಲಕ ಕಾರಿನೊಂದಿಗೆ ಪರಾರಿಯಾಗಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.

ಅ.29ರಂದು ನಸುಕಿನ ವೇಳೆ ಕಾರ್ಕಳದ ಅನು ಪೆಟ್ರೋಲ್ ಬಂಕ್‌ಗೆ ಕಾರಿನಲ್ಲಿ ಬಂದ ವ್ಯಕ್ತಿ, 4253.88ರೂ. ಮೊತ್ತದ ಪೆಟ್ರೋಲ್ ಹಾಕಿಸಿಕೊಂಡು ಬಳಿಕ ಹಣ ನೀಡದೆ ಕಾರನ್ನು ಚಲಾಯಿಸಿಕೊಂಡು ಹೋಗಿ ಮೋಸ ಮಾಡಿರುವುದಾಗಿ ದೂರ ಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News