ಮೀನುಗಾರಿಕೆ ವೇಳೆ ಅಸ್ವಸ್ಥಗೊಂಡು ವ್ಯಕ್ತಿ ಮೃತ್ಯು

Update: 2024-10-24 16:31 GMT

ಬೈಂದೂರು, ಅ.24: ಮೀನು ಹಿಡಿಯಲೆಂದು ಅ.15ರಂದು ಬೆಳಗ್ಗೆ ದೋಣಿಯಲ್ಲಿ ಉಪ್ಪುಂದ ಅರಬಿ ಸಮುದ್ರಕ್ಕೆ ಹೋಗಿ ದೋಣಿಯಲ್ಲೇ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದ ಉಪ್ಪುಂದ ಗಾಮದ ಗಣೇಶ (53) ಎಂಬವರು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಬುಧವಾ ಮೃತಪಟ್ಟಿದ್ದಾರೆ.

ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News