ಬಸ್ ನಿಲ್ದಾಣದಲ್ಲಿ ಆತ್ಮಹತ್ಯೆ

Update: 2023-09-29 15:54 GMT

ಬ್ರಹ್ಮಾವರ, ಸೆ.29: ವೈಯಕ್ತಿಕ ಕಾರಣದಿಂದ ಸುರೇಶ ಕುಮಾರ್(60) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಸೆ.28ರಂದು ರಾತ್ರಿ ವೇಳೆ ಹಾವಂಜೆ ಗ್ರಾಮದ ಕೀಳಂಜೆ ಬಸ್ಸು ನಿಲ್ದಾಣದಲ್ಲಿ ಮರದ ಅಡ್ಡೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News