ಮಕ್ಕಳಾಗದ ಚಿಂತೆಯಲ್ಲಿ ಮಹಿಳೆ ಆತ್ಮಹತ್ಯೆ

Update: 2023-07-26 16:15 GMT

ಬೈಂದೂರು: ಮದುವೆಯಾಗಿ 11ವರ್ಷಗಳಾದರೂ ಮಕ್ಕಳಾಗಿಲ್ಲ ಎಂಬ ಕೊರಗಿನಿಂದ ಮಾನಸಿಕವಾಗಿ ನೊಂದ ಯಡ್ತರೆ ಗ್ರಾಮದ ಸಣ್ಣಹಿತ್ಲು ನಿವಾಸಿ ಪ್ರಕಾಶ್ ಎಂಬವರ ಪತ್ನಿ ಸುಶೀಲಾ(45) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜು.25ರಂದು ಸಂಜೆ ವೇಳೆ ಮನೆಯ ಅಡಿಗೆಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News