ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

Update: 2023-10-27 14:36 GMT

ಬ್ರಹ್ಮಾವರ, ಅ.27: ವೈಯಕ್ತಿಕ ಕಾರಣದಿಂದ ಮನನೊಂದ ಬಾರಕೂರು ನಿವಾಸಿ ವಿವೇಕ ಎಂಬವರ ಪತ್ನಿ ಮಾಧವಿ(58) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಅ.27ರಂದು ಬೆಳಿಗ್ಗೆ ಕಚ್ಚೂರು ಗ್ರಾಮದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News