ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ

Update: 2023-10-10 16:18 GMT

ಹೆಬ್ರಿ, ಅ.10: ವೈಯಕ್ತಿಕ ವಿಚಾರದಲ್ಲಿ ಮನನೊಂದ ನಾಡ್ಪಾಲು ಗ್ರಾಮದ ತಣ್ಣೀರು ಹೌಸ್ ನಿವಾಸಿ ವಿಜೇಂದ್ರ ಆಚಾರ್ಯ(30) ಎಂಬವರು ಮಾನಸಿಕ ಖಿನ್ನತೆಗೆ ಒಳಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಅ.9ರಂದು ರಾತ್ರಿ ವೇಳೆ ಎಂಬಲ್ಲಿರುವ ಮನೆಯಲ್ಲಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News