ಯುವಕ ಆತ್ಮಹತ್ಯೆ

Update: 2023-07-20 16:10 GMT

ಹಿರಿಯಡ್ಕ, ಜು.20: ವಿಪರೀತ ಕುಡಿತದ ಚಟ ಹೊಂದಿದ್ದ ಶ್ರೀನಿವಾಸ ಮೂಲ್ಯ ಎಂಬವರ ಮಗ ರಂಜಿತ್ ಎಸ್ (33), ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರೂ ಕುಡಿತದ ಚಟ ಬಿಡದೇ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಇಂದು ಬೆಳಗಿನ ಜಾವ 1:00ರಿಂದ 6:00ಗಂಟೆ ಮಧ್ಯೆ ಮನೆಯ ಕೋಣೆಯ ಸಿಲಿಂಗ್ ಫ್ಯಾನಿಗೆ ಬೆಡ್‌ಶೀಟ್ ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಡಿದ್ದಾರೆ.

ಈ ಬಗ್ಗೆ ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News