ಹೊಸಪೇಟೆ: ಮೀಲಾದ್ ಪ್ರಯುಕ್ತ ಕಾಲ್ನಡಿಗೆ ಜಾಥಾ

Update: 2024-09-16 12:26 GMT

ಹೊಸಪೇಟೆ: ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನದ ಪ್ರಯುಕ್ತ ಈದ್ ಮಿಲಾದ್-ಉನ್-ನಬಿ ಮಿಲಾದ್ ಕಮಿಟಿ ಹೊಸಪೇಟೆ ನೇತೃತ್ವದಲ್ಲಿ ರ್ಯಾಲಿ ನಡೆಯಿತು.

ರ್ಯಾಲಿಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು.

ಮಿಲಾದ್‌ ರ್ಯಾಲಿ ಸಂದರ್ಭ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲು ಸಹಕರಿಸಿದ್ದಕ್ಕೆ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಲ್. ಶ್ರೀಹರಿಬಾಬು ಅವರನ್ನು ಸನ್ಮಾನಿಸಲಾಯಿತು.






 


 


Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News