ಉಡುಪಿ, ಆ.2: ಉಡುಪಿಯ ಬಿಎಸ್ಸೆನ್ನೆಲ್ ಕಚೇರಿ ಬಳಿ ಸೋಮವಾರ ಸಂಜೆ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ಮಂದಾರ್ತಿ ನಡೂರಿನ ಗಣೇಶ(21) ಎಂಬಾತನನ್ನು ಉಡುಪಿ ನಗರ ಪೊಲೀಸರು ಬಂಧಿಸಿ 1,320ರೂ. ನಗದು ವಶಪಡಿಸಿಕೊಂಡಿದ್ದಾರೆ.
ಉಡುಪಿ, ಆ.2: ಉಡುಪಿಯ ಬಿಎಸ್ಸೆನ್ನೆಲ್ ಕಚೇರಿ ಬಳಿ ಸೋಮವಾರ ಸಂಜೆ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ಮಂದಾರ್ತಿ ನಡೂರಿನ ಗಣೇಶ(21) ಎಂಬಾತನನ್ನು ಉಡುಪಿ ನಗರ ಪೊಲೀಸರು ಬಂಧಿಸಿ 1,320ರೂ. ನಗದು ವಶಪಡಿಸಿಕೊಂಡಿದ್ದಾರೆ.