ಕೊಣಾಜೆ, ಆ.20: ಹೃದಯಾಘಾತಕ್ಕೊಳಗಾಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತೊಕ್ಕೊಟ್ಟು ಒಳಪೇಟೆಯಲ್ಲಿ ಸಂಭವಿಸಿದೆ. ಮೃತರನ್ನು ಕುಂಪಲದ ಆಶ್ರಯ ಕಾಲನಿ ನಿವಾಸಿ ಸಂತೋಶ್ ಕುಂಪಲ ಎಂದು ಗುರುತಿಸಲಾಗಿದೆ. ಸಂತೋಶ್ ಅವರು ಕಲ್ಲಾಪು ಪೆಟ್ರೋಲ್ ಬಂಕ್ನಲ್ಲಿ ಉದ್ಯೋಗಿಯಾಗಿದ್ದರು ಎಂದು ತಿಳಿದುಬಂದಿದೆ.
ಕೊಣಾಜೆ, ಆ.20: ಹೃದಯಾಘಾತಕ್ಕೊಳಗಾಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತೊಕ್ಕೊಟ್ಟು ಒಳಪೇಟೆಯಲ್ಲಿ ಸಂಭವಿಸಿದೆ. ಮೃತರನ್ನು ಕುಂಪಲದ ಆಶ್ರಯ ಕಾಲನಿ ನಿವಾಸಿ ಸಂತೋಶ್ ಕುಂಪಲ ಎಂದು ಗುರುತಿಸಲಾಗಿದೆ. ಸಂತೋಶ್ ಅವರು ಕಲ್ಲಾಪು ಪೆಟ್ರೋಲ್ ಬಂಕ್ನಲ್ಲಿ ಉದ್ಯೋಗಿಯಾಗಿದ್ದರು ಎಂದು ತಿಳಿದುಬಂದಿದೆ.