ವೆಂಕಟಕೃಷ್ಣಯ್ಯ
ಸುಳ್ಯ, ಆ.31: ಪಂಬೆತ್ತಾಡಿ ಗ್ರಾಮದ ಬೆಳಗಜೆ ವೆಂಕಟಕೃಷ್ಣಯ್ಯ(84) ಇಂದು ನಿಧನರಾದರು.
ಪ್ರಗತಿಪರ ಕೃಷಿಕರಾಗಿದ್ದ ವೆಂಕಟಕೃಷ್ಣಯ್ಯ ಅವರು ಪಂಜ ಶ್ರೀ ಪಂಚಲೀಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ, ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ಮೃತರು ಪತ್ನಿ, ಆರು ಮಂದಿ ಪುತ್ರರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Next Story