ವಿಟ್ಲ, ಅ.5: ಬಂಟ್ವಾಳ ತಾಲೂಕಿನ ಅಜಿಲಮೊಗರು ನಿವಾಸಿ ಅಬ್ದುಲ್ ಖಾದರ್(55) ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಮೃತರು ಮೂವರು ಪುತ್ರಿಯರು, ಓರ್ವ ಪುತ್ರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ವಿಟ್ಲ, ಅ.5: ಬಂಟ್ವಾಳ ತಾಲೂಕಿನ ಅಜಿಲಮೊಗರು ನಿವಾಸಿ ಅಬ್ದುಲ್ ಖಾದರ್(55) ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಮೃತರು ಮೂವರು ಪುತ್ರಿಯರು, ಓರ್ವ ಪುತ್ರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.