ಮುಹಮ್ಮದ್ ಹನೀಫ್
ಬ್ರಹ್ಮಾವರ, ಡಿ.20: ಉಪ್ಪೂರು ಕೆ.ಜಿ.ರೋಡ್ ಬಳಿ ತೋಡಿನ ನೀರಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಮುಹಮ್ಮದ್ ಹನೀಫ್(47)ಎಂದು ಗುರುತಿಸಲಾಗಿದೆ. ಮಾವಿನಕುದ್ರು ಎಂಬಲ್ಲಿ ಪತ್ನಿ ಹಾಗೂ ಮಗನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಇವರು ಕಾಯಿಲೆಯಿಂದ ಬಳಲುತ್ತಿದ್ದು ತೋಡಿನ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
♦♦♦♦♦♦♦♦♦♦♦♦♦♦♦♦♦♦♦♦♦♦♦♦♦
ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?
ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ.
Next Story