ಮಂಗಳೂರು, ಮೇ 30: ಬೆಳ್ತಂಗಡಿ ತಾಲೂಕಿನ ಹಲೇಜಿ ನಿವಾಸಿ ಚಂದ್ರಯ್ಯ ಆಚಾರ್ಯ (63) ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ವೃತ್ತಿಯಲ್ಲಿ ಕಬ್ಬಿಣದ ಕೆಲಸಗಾರರಾಗಿದ್ದ ಇವರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಮಂಗಳೂರು, ಮೇ 30: ಬೆಳ್ತಂಗಡಿ ತಾಲೂಕಿನ ಹಲೇಜಿ ನಿವಾಸಿ ಚಂದ್ರಯ್ಯ ಆಚಾರ್ಯ (63) ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ವೃತ್ತಿಯಲ್ಲಿ ಕಬ್ಬಿಣದ ಕೆಲಸಗಾರರಾಗಿದ್ದ ಇವರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.