ಉಳ್ಳಾಲ, ಜು. 12: ದೇರಳಕಟ್ಟೆ ಬೊರಿಯಾ ನಿವಾಸಿ ಅಬ್ದುಲ್ ಕುಂಞಿ ಮಾಸ್ಟರ್ (58) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅವರು ಕಳೆದ 38 ವರ್ಷಗಳಿಂದ ರೆಂಜಾಡಿಯ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಮೂವರು ಪುತ್ರರು ಹಾಗೂ ಪುತ್ರಿಯರನ್ನು ಅಗಲಿದ್ದಾರೆ.
ಉಳ್ಳಾಲ, ಜು. 12: ದೇರಳಕಟ್ಟೆ ಬೊರಿಯಾ ನಿವಾಸಿ ಅಬ್ದುಲ್ ಕುಂಞಿ ಮಾಸ್ಟರ್ (58) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅವರು ಕಳೆದ 38 ವರ್ಷಗಳಿಂದ ರೆಂಜಾಡಿಯ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಮೂವರು ಪುತ್ರರು ಹಾಗೂ ಪುತ್ರಿಯರನ್ನು ಅಗಲಿದ್ದಾರೆ.