Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ದಸರಾ ವಿಶೇಷ
  3. ಪಾರಂಪರಿಕ ಕಟ್ಟಡಗಳಿಗೆ ಬೇಟಿ ನೀಡಿದ ಜಾವಾ...

ಪಾರಂಪರಿಕ ಕಟ್ಟಡಗಳಿಗೆ ಬೇಟಿ ನೀಡಿದ ಜಾವಾ ಬೈಕ್‍ಗಳು

ವಾರ್ತಾಭಾರತಿವಾರ್ತಾಭಾರತಿ24 Sept 2017 11:12 PM IST
share
ಪಾರಂಪರಿಕ ಕಟ್ಟಡಗಳಿಗೆ ಬೇಟಿ ನೀಡಿದ ಜಾವಾ ಬೈಕ್‍ಗಳು

ಮೈಸೂರು, ಸೆ.24: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪುರಾತತ್ವ, ಪ್ರಾಚ್ಯವಸ್ತು ಮತ್ತು ಸಂಗ್ರಹಾಲಯಗಳ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಎರಡನೆ ದಿನದ ಪಾರಂಪರಿಕ ಕಾರ್ಯಕ್ರಮದಲ್ಲಿ  ರವಿವಾರ 'ಮೇಡ್ ಇನ್ ಮೈಸೂರ್' ಜಾವಾ ಬೈಕ್‍ಗಳಲ್ಲಿ ಪಾರಂಪರಿಕ ಕಟ್ಟಡಗಳಿಗೆ ಭೇಟಿ ನೀಡಲಾಯಿತು. 
    
ಮೈಸೂರಿನ ಹಾಗೂ ವಿವಿಧ ಭಾಗಗಳಿಂದ ತಮ್ಮ ನೆಚ್ಚಿನ ಜಾವಾ ಬೈಕ್‍ಗಳೊಡನೆ ಬಂದಿದ್ದ 40ಕ್ಕೂ ಹೆಚ್ಚಿನ ಆಸಕ್ತರು ಭಾಗವಹಿಸಿದರು. ಕರ್ನಾಟಕ ರಾಜ್ಯ ಡಾ.ಗಂಗೂಬಾಯ್ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಸರ್ವಮಂಗಳ ಶಂಕರ್ ಅವರು ಹಸಿರು ನಿಶಾನೆ ತೋರಿದರು. 
  
ಪಾರಂಪರಿಕ ನಡಿಗೆ ಕಾರ್ಯಕ್ರಮದ ವಿವರಣೆಯನ್ನು ಪಾರಂಪರಿಕ ತಜ್ಞರಾದ ಎನ್.ಎಸ್.ರಂಗರಾಜು ಹಾಗೂ ಈಚನೂರು ಕುಮಾರ್ ಅವರು ನೀಡಿದರು. ಜಾವಾ ಕಂಪನಿಯು ಮೈಸೂರು ಮತ್ತು ಜಕೋಸ್ಲಾವಿಯಾ ನಡುವೆ ಸೇತುವೆಯಾಗಿತ್ತು ಜಾವಾ ಬೈಕ್‍ಗಳ ತಯಾರಿಕೆಯಲ್ಲಿ. ಎಫ್.ಕೆ. ಇರಾನಿ ಅವರ ಕೊಡುಗೆ ಹಾಗೂ ಜನತಾ ದಸರೆಗೆ ಆರಂಭಿಸಲು ಅವರಿಟ್ಟ ಹಜ್ಜೆಗಳನ್ನು ತಜ್ಞರು ಸ್ಮರಿಸಿದರು ಅದರೊಂದಿಗೆ ಜಾವಾ ಕಂಪೆನಿಯ ಏಳು ಬೀಳುಗಳನ್ನು ಅದರಿಂದ ಸಾಮಾಜಿಕ ಪರಿಣಾಮಗಳನ್ನು ತಿಳಿಸಿದರು.
   
ಪಾರಂಪರಿಕ ಸಂಚಾರ ರಂಗಾಚಾರ್ಲು ಪುರಭವನ, ದೊಡ್ಡ ಗಡಿಯಾರ, ಹತ್ತನೇ ಚಾಮರಾಜೇಂದ್ರ ವೃತ್ತ, ಅಂಬಾವಿಲಾಸ ಅರಮನೆ, ಜಗನ್ಮೋಹನ ಅರಮನೆ, ಮಹಾರಾಜ ಕಾಲೇಜು, ಯುವರಾಜಾ ಕಾಲೇಜು, ಮಹಾರಾಣಿ ಕಾಲೇಜು, ಜಿಲ್ಲಾಧಿಕಾರಿ ಕಚೇರಿ, ಕ್ರಾಫರ್ಡ್ ಹಾಲ್, ರೈಲು ನಿಲ್ದಾಣ ಹಾಗೂ ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ಕೊನೆಗೊಂಡಿತು. 

ಕಾರ್ಯಕ್ರಮದಲ್ಲಿ ಪಾರಂಪರಿಕ ಇಲಾಖೆಯ ಉಪನಿರ್ದೆಶಕ ಡಾ.ಗವಿಸಿದ್ದಯ್ಯ, ಪುರಾತತ್ವ ತಜ್ಞ ಎನ್.ಎಲ್.ಗೌಡ ಹಾಗೂ ಇತರರು ಭಾಗವಹಿಸಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X