ಪುತ್ತೂರು, ಅ. 23: ಆರ್ಯಾಪು ಗ್ರಾಮದ ಮರಿಕೆ ನಿವಾಸಿ ಗೋವಿಂದ ಭಟ್(86) ಸೋಮವಾರ ಬೆಳಗ್ಗೆ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಪುತ್ತೂರು, ಅ. 23: ಆರ್ಯಾಪು ಗ್ರಾಮದ ಮರಿಕೆ ನಿವಾಸಿ ಗೋವಿಂದ ಭಟ್(86) ಸೋಮವಾರ ಬೆಳಗ್ಗೆ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.