Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮಕ್ಕಳ ಬಲಿಯ ಅತೀ ದೊಡ್ಡ ಪ್ರಕರಣ...

ಮಕ್ಕಳ ಬಲಿಯ ಅತೀ ದೊಡ್ಡ ಪ್ರಕರಣ ಬೆಳಕಿಗೆ!

ಪ್ರಪಂಚೋದ್ಯ

-ವಿಸ್ಮಯ-ವಿಸ್ಮಯ3 May 2018 12:07 AM IST
share
ಮಕ್ಕಳ ಬಲಿಯ ಅತೀ ದೊಡ್ಡ ಪ್ರಕರಣ ಬೆಳಕಿಗೆ!

ಜಗತ್ತಿನಲ್ಲಿ ಒಂದೇ ಬಾರಿಗೆ ಅತ್ಯಧಿಕ ಸಂಖ್ಯೆಯಲ್ಲಿ ಮಕ್ಕಳ ಬಲಿ ನೀಡಿದ ಕುರುಹನ್ನು ಪುರಾತತ್ವ ಶಾಸ್ತ್ರಜ್ಞರು ಪೆರುವಿನಲ್ಲಿ ಪತ್ತೆ ಮಾಡಿದ್ದಾರೆ. ಸುಮಾರು 550 ವರ್ಷಗಳ ಹಿಂದೆ ಆಚರಣೆಯ ಒಂದು ಭಾಗವಾಗಿ 200 ಇಲಮಾ (ಒಂದು ಜಾತಿಯ ಪ್ರಾಣಿ)ಗಳ ಜೊತೆಗೆ 140 ಮಕ್ಕಳನ್ನು ಬಲಿ ನೀಡಲಾಗಿದೆ ಎಂದು ನ್ಯಾಶನಲ್ ಜಿಯೋಗ್ರಫಿ ಘೋಷಿಸಿದೆ.

ಉತ್ತರವಲಯದ ಲಾ ಲಿಬೆರ್ಟಡ್‌ನ ಅತೀ ಎತ್ತರದ, ಪೆಸಿಫಿಕ್ ಸಾಗರಕ್ಕೆ ಮುಖಮಾಡಿರುವ ಬೃಹತ್ ಬಂಡೆಯ ಮೇಲೆ ಈ ನಿವೇಶನ ಇದೆ. ಚಿಮು ನಾಗರಿಕತೆ ಹುಟ್ಟಿಕೊಂಡಿರುವುದೇ ಇಲ್ಲಿ. ಕೊಲಂಬಿಯನ್ ಪೂರ್ವದ ಜನರಾಗಿರುವ ಇವರು ಚಂದ್ರನನ್ನು ಆರಾಧಿಸುತ್ತಿದ್ದರು. ಪೆರುವಿನ ಎರಡನೇ ಅತಿ ದೊಡ್ಡ ನಗರವಾದ ಟ್ರುಜಿಲ್ಲೊದ ವಾಯುವ್ಯ ಕರಾವಳಿ ನಗರದ ಹೊರಭಾಗದಲ್ಲಿ ಈ ಬೃಹದಾಕಾರದ ಬಂಡೆ ಇದೆ.

ಅಜ್‌ಟೆಕ್, ಮಾಯಾ ಹಾಗೂ ಇಂಕಾ ಸಂಸ್ಕೃತಿಗಳಲ್ಲಿ ನಡೆದ ನರ ಬಲಿ ವಸಾಹತು ಯುಗದ ಸ್ಪಾನಿಶ್ ಕಾಲಾನುಕ್ರಮಣಿಕೆಯಲ್ಲಿ ಹಾಗೂ ಆಧುನಿಕ ವೈಜ್ಞಾನಿಕ ಉತ್ಖನನಗಳಲ್ಲಿ ದಾಖಲಾಗಿದೆ. ಕೊಲಂಬಿಯ ಪೂರ್ವ ಚಿಮು ನಾಗರಿಕತೆಯಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮಕ್ಕಳ ಬಲಿ ನಡೆದಿರುವುದು ಅಮೆರಿಕದಲ್ಲೇ ಅಭೂತಪೂರ್ವ ಎಂದು ನ್ಯಾಷನಲ್ ಜಿಯೋಗ್ರಫಿ ಹೇಳಿದೆ. ಟ್ರುಜಿಲ್ಲೊದ ವಿಶ್ವವಿದ್ಯಾನಿಲಯದ ನ್ಯಾಷನಲ್ ಜಿಯೋಗ್ರಫಿಯ ಪೆರುವಿನ ಸಂಶೋಧಕ ಗ್ಯಾಬ್ರಿಯಲ್ ಪ್ರಿಯೆಟೊ ಹಾಗೂ ನ್ಯೂ ಓರ್ಲಿಯನ್ಸ್‌ನ ಟುಲಾನೆ ರಾಷ್ಟ್ರೀಯ ವಿಶ್ವವಿದ್ಯಾನಿಲಯದ ಪ್ರಾಕೃತಿಕ ಮಾನವ ಶಾಸ್ತ್ರಜ್ಞ ನೇತೃತ್ವದ ಅಂತರ್‌ರಾಷ್ಟ್ರೀಯ ತಂಡ ಈ ಸಂಶೋಧನೆ ನಡೆಸಿದೆ.

ಜಗತ್ತಿನ ಇತಿಹಾಸದಲ್ಲೇ ಅಮೆರಿಕದಲ್ಲಿ ಒಂದೇ ಬಾರಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಬಲಿ ನೀಡಿದ ಈ ಘಟನೆಯನ್ನು ಈ ತಂಡ ಬೆಳಕಿಗೆ ತಂದಿದೆ. ‘‘ನಾನು ಇದನ್ನು ಎಂದಿಗೂ ನಿರೀಕ್ಷಿಸಿರಲಿಲ್ಲ’’ ಎಂದು ಜಾನ್ ವೆರಾನೊ ಹೇಳಿದ್ದಾರೆ.
 

share
-ವಿಸ್ಮಯ
-ವಿಸ್ಮಯ
Next Story
X