ಸಿಎಂ ಕುಮಾರಸ್ವಾಮಿಯನ್ನು ಭೇಟಿಯಾದ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಇಸ್ಮಾಈಲ್ ಸಖಾಫಿ ಕೊಂಡಂಗೇರಿ ನಿಯೋಗ
ಮಂಗಳೂರು, ಆ. 1: ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಇಸ್ಮಾಈಲ್ ಸಖಾಫಿ ಕೊಂಡಂಗೇರಿ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯನ್ನು ಭೇಟಿಯಾಗಿ ರಾಜ್ಯದ ವಿವಿಧ ವಿಚಾರಗಳ ಬಗ್ಗೆ ಚರ್ಚಿಸಿದರು.
ಈ ಸಂದರ್ಭ ರಾಜ್ಯ ನಾಯಕರಾದ ಶಾಫಿ ಸಅದಿ ಬೆಂಗಳೂರು, ಹಸೈನಾರ್ ಆನೆಮಹಲ್, ಅಬ್ದುಲ್ ಹಮೀದ್ ಮಡಿಕೇರಿ, ಅಬ್ದುರ್ರಹ್ಮಾನ್ ಮೊಗರ್ಪಣೆ ಇನ್ನಿತರ ಉಪಸ್ಥಿತರಿದ್ದರು.
Next Story