ಉಡುಪಿ, ಆ.3: ರಾಜೀವ ನಗರ ಬಸ್ ನಿಲ್ದಾಣದ ಬಳಿ ಆ.2ರಂದು ಬೆಳಗ್ಗೆ ಗಾಂಜಾ ಸೇವನೆ ಮಾಡಿದ್ದ ಅಲೆವೂರು ಗ್ರಾಮದ ಪ್ರಗತಿ ನಗರದ ನಾಗೇಶ್ ಮಡಿವಾಳ (25) ಎಂಬಾತನನ್ನು ಉಡುಪಿ ಸೆನ್ ಅಪರಾಧ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ, ಆ.3: ರಾಜೀವ ನಗರ ಬಸ್ ನಿಲ್ದಾಣದ ಬಳಿ ಆ.2ರಂದು ಬೆಳಗ್ಗೆ ಗಾಂಜಾ ಸೇವನೆ ಮಾಡಿದ್ದ ಅಲೆವೂರು ಗ್ರಾಮದ ಪ್ರಗತಿ ನಗರದ ನಾಗೇಶ್ ಮಡಿವಾಳ (25) ಎಂಬಾತನನ್ನು ಉಡುಪಿ ಸೆನ್ ಅಪರಾಧ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.