ಇಮಾಮ್ಸ್ ಕೌನ್ಸಿಲ್ ರಾಷ್ಟ್ರೀಯ ಅಧ್ಯಕ್ಷರು ಮಂಗಳೂರಿಗೆ
ಮಂಗಳೂರು, ಆ. 7: ಕರ್ನಾಟಕ ರಾಜ್ಯ ಪ್ರವಾಸದಲ್ಲಿರುವ ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ರಾಷ್ಟ್ರೀಯ ಅಧ್ಯಕ್ಷರೂ ಲಕ್ನೋ ನದ್ವತುಲ್ ಉಲೆಮಾ ಪ್ರೊಫೆಸರ್ ಹಝ್ರತ್ ಮೌಲಾನಾ ಮುಹಮ್ಮದ್ ಅಹ್ಮದ್ ಭೇಗ್ ನದ್ವೀ ಆ. 8 ರಂದು ಮಂಗಳೂರಿಗೆ ಆಗಮಿಸಲಿದ್ದು ಜಿಲ್ಲೆಯ ಧಾರ್ಮಿಕ, ಸಾಮಾಜಿಕ ಸಂಘಟನಾ ನಾಯಕರುಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ದ ಕ ಜಿಲ್ಲಾ ಇಮಾಮ್ಸ್ ಕೌನ್ಸಿಲ್ ಅಧ್ಯಕ್ಷ ರಫೀಖ್ ದಾರಿಮಿ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
Next Story