ಸೆ.7: ಉಡುಪಿಯಲ್ಲಿ ಸ್ವಲಾತ್ ಮಜ್ಲಿಸ್ ಮತ್ತು ಧಾರ್ಮಿಕ ಶಿಬಿರ
ಮಂಗಳೂರು, ಸೆ.6: ಹಾಜಿ ಅಬ್ದುಲ್ ಸಲೀಮ್ ಮದನಿ ಕುತ್ತಾರ್ ಉಸ್ತಾದರ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಎಲ್ಲೂರಿನಲ್ಲಿ ನೂತನ ದಾರುಲ್ ಅಮಾನ್ ಅಕಾಡಮಿಯ ಅಧೀನದಲ್ಲಿ ತಿಂಗಳಿಗೊಮ್ಮೆ ನಡೆಯುವ ಆಧ್ಯಾತ್ಮಿಕ ಸ್ವಲಾತ್ ಮಜ್ಲಿಸ್ ಮತ್ತು ಧಾರ್ಮಿಕ ಶಿಬಿರವನ್ನು ಸೆ.7ರಂದು ಮಧ್ಯಾಹ್ನ 3 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಅಬ್ದುಲ್ ರಶೀದ್ ಸಖಾಫಿ ಮಜೂರು ಕಾಪು ಧಾರ್ಮಿಕ ಶಿಬಿರ ನಡೆಸಿಕೊಡಲಿದ್ದಾರೆ ಎಂದು ದಾರುಲ್ ಅಮಾನ್ನ ಮನ್ಸೂರ್ ಕುತ್ತಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story