ಮಂಗಳವಾರದಿಂದ ಮೊಹರಂ: ಖಾಝಿ ತ್ವಾಖಾ ಉಸ್ತಾದ್
ಮಂಗಳೂರು, ಸೆ. 10 : ಸೋಮವಾರ ಮೊಹರಂ ತಿಂಗಳ ಚಂದ್ರದರ್ಶನವಾಗಿರುವುದರಿಂದ ಮಂಗಳವಾರ (11/09/2018) ಮೊಹರಂ 1 ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಉಸ್ತಾದ್ ರವರು ತೀರ್ಮಾನಿಸಿದ್ದಾರೆ ಎಂದು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಹಾಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story