ಪೊರ್ಕೊಡಿ: ಬಸ್ ಚಾಲಕ ಆತ್ಮಹತ್ಯೆ
ಮಂಗಳೂರು, ಸೆ.19: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಪೇಜಾವರ ನಿವಾಸಿ ಪ್ರಕಾಶ್ (30) ಎಂಬವರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ವೃತ್ತಿಯಲ್ಲಿ ಬಸ್ ಚಾಲಕನಾಗಿರುವ ಪ್ರಕಾಶ್ ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Next Story