ಪಿ.ಐ.ಎಂ.ನಲ್ಲಿ ಹಳೆವಿದ್ಯಾರ್ಥಿ ಸಮ್ಮಿಲನ
ಉಡುಪಿ, ಸೆ.20: ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನಲ್ಲಿ ಸೆ.23ರ ರವಿವಾರ ಬೆಳಗ್ಗೆ 9:30ಕ್ಕೆ ಅದಮಾರು ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷರಾದ ಶ್ರೀವಿಶ್ವಪ್ರಿಯ ತೀರ್ಥ ಸ್ವಾಮೀಜಿ ಅವರ ಅಧ್ಯಕ್ಷತೆಯಲ್ಲಿ ಸಂಸ್ಥೆಯ ‘ಹಳೆವಿದ್ಯಾರ್ಥಿಗಳ ಸಮ್ಮಿಲನ’ವನ್ನು ಹಮ್ಮಿಕೊಳ್ಳಲಾಗಿದೆ. ಪಿಐಎಂನ ಎಲ್ಲ ಹಳೆ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸುವಂತೆ ಸಂಸ್ಥೆಯ ನಿರ್ದೇಶಕರಾದ ಡಾ. ಭರತ್ ವಿ. ವಿನಂತಿಸಿದ್ದಾರೆ.
Next Story