ಮಂಗಳೂರು: ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ
ಮಂಗಳೂರು, ಸೆ. 28: ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಮಾನಸಿಕ ವಿಭಾಗ ), ಜಿಲ್ಲಾ ಪೊಲೀಸ್ ಇಲಾಖೆ, ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಶ್ರೀ ರಾಮಕೃಷ್ಣ ಕಾಲೇಜು ಬಂಟ್ಸ್ ಹಾಸ್ಟೆಲ್ ವೃತ್ತ ಮಂಗಳೂರು ಇವರುಗಳ ಸಹಯೋಗದೊಂದಿಗೆ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ -2018 ಕಾರ್ಯಕ್ರಮ ಶ್ರೀಮತಿ ಗೀತಾ ಎಸ್.ಎಮ್.ಶೆಟ್ಟಿ ಸಭಾಭವನ, ಶ್ರೀ ರಾಮಕೃಷ್ಣ ಕಾಲೇಜು ಮಂಗಳೂರಿನಲ್ಲಿ ನಡೆಯಿತು.
Next Story