ಬ್ರಹ್ಮಾವರ, ಅ.8: ವೈಯಕ್ತಿಕ ಕಾರಣದಿಂದ ಮನನೊಂದ ಪೆಜಮಂಗೂರು ಗ್ರಾಮದ ಮೊಗವೀರ ಪೇಟೆಯ ಉದ್ದಿನಹಾಡಿ ನಿವಾಸಿ ಶ್ರೀಕಾಂತ (49) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಅ.8ರಂದು ಬೆಳಗ್ಗೆ ಮನೆ ಸಮೀಪದ ಕೃಷಿ ಗದ್ದೆಯ ಮಧ್ಯದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.