'ಸಚಿವ ಖಾದರ್ರ ನಿಲುವು ಸ್ವಾಗತಾರ್ಹ'
ಮಂಗಳೂರು, ಅ.10: ಕುದ್ರೋಳಿ ಕಸಾಯಿಖಾನೆಯ ಅಭಿವೃದ್ಧಿಗೆ ಸಂಬಂಧಿಸಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ರ ನಿಲುವನ್ನು ದ.ಕ ಜಿಲ್ಲಾ ಮುಸ್ಲಿಂ ಲೀಗ್ ಮಾಜಿ ಕಾರ್ಯದರ್ಶಿ ಮುಹಮ್ಮದ್ ಇಸ್ಮಾಯಿಲ್ ಸ್ವಾಗತಿಸಿದ್ದಾರೆ.
ಸ್ಮಾರ್ಟ್ ಸಿಟಿ ಯೋಜನೆಯಡಿ ಕುದ್ರೋಳಿ ಕಸಾಯಿಖಾನೆಯಲ್ಲದೆ ವೆನ್ಲಾಕ್ ಆಸ್ಪತ್ರೆ, ಬಸ್ ನಿಲ್ದಾಣ, ಗುಡ್ಶೆಡ್, ಮೀನು ಜಟ್ಟಿ ಅಭಿವೃದ್ಧಿಗೊಳಿಸಲಾಗುತ್ತಿದೆ. ಆದರೆ ಕೇವಲ ಕಸಾಯಿಖಾನೆ ಅಭಿವೃದ್ಧಿಗೆ ಮಾತ್ರ ವಿರೋಧ ವ್ಯಕ್ತಪಡಿಸುತ್ತಿರುವುದು ಎಷ್ಟು ಸರಿ? ಎಂದು ಇಸ್ಮಾಯೀಲ್ ಪ್ರಶ್ನಿಸಿದ್ದಾರೆ.
Next Story