ಉಡುಪಿ, ಡಿ.22: ಕರ್ನಾಟಕ ಬ್ಯಾಂಕಿನ ನಿವೃತ್ತ ಹಿರಿಯ ಅಧಿಕಾರಿ ಪಾಡಿಗಾರು ಶ್ರೀನಿವಾಸ ಆಚಾರ್ಯ ಶುಕ್ರವಾರ ಇಲ್ಲಿ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ಪ್ರಾಯವಾಗಿತ್ತು. ಆಚಾರ್ಯರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಉಡುಪಿ, ಡಿ.22: ಕರ್ನಾಟಕ ಬ್ಯಾಂಕಿನ ನಿವೃತ್ತ ಹಿರಿಯ ಅಧಿಕಾರಿ ಪಾಡಿಗಾರು ಶ್ರೀನಿವಾಸ ಆಚಾರ್ಯ ಶುಕ್ರವಾರ ಇಲ್ಲಿ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ಪ್ರಾಯವಾಗಿತ್ತು. ಆಚಾರ್ಯರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.