ಪುಷ್ಪಲತಾ ನಾರಾಯಣ್
ಮುಂಬೈ, ಫೆ. 5: ಭಾರತ್ ಕೋ. ಅಪರೇಟಿವ್ ಬ್ಯಾಂಕ್ (ಮುಂಬೈ) ಲಿಮಿಟೆಡ್ನ ಸಹಾಯಕ ಪ್ರಬಂಧಕಿ ಆಗಿ ನಿವೃತ್ತರಾಗಿದ್ದ ಪುಷ್ಪಲತಾ ನಾರಾಯಣ್ (67) ಅವರು ಇಂದಿಲ್ಲಿ ತೀವ್ರ ಹೃದಯಾಘಾತದಿಂದ ಕೋಕಿಲಾ ಬೆನ್ ಆಸ್ಪತ್ರೆಯಲ್ಲಿ ನಿಧನರಾದರು.
ಅಂಧೇರಿ ಪೂರ್ವದ ಜೆವಿಎಲ್ಆರ್ ರಸ್ತೆಯಲ್ಲಿನ ಕಲ್ಪತರು ಎಸ್ಟೇಟ್ನ 4ಬಿ/34 ನಿವಾಸಿ ಆಗಿದ್ದ ಮೃತರಿಗೆ ಸಂಜೆ ವೇಳೆಗೆ ಹೃದಯನೋವು ಕಾಣುತ್ತಿ ದ್ದಂತೆಯೇ ಅಂಧೇರಿ ಪೂರ್ವದ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಮಡಿಕೇರಿ ಮೂಲತಃ ಮೃತರು ಒಂದು ಹೆಣ್ಣು ಸೇರಿದಂತೆ ಬಂಧು-ಬಳಗವನ್ನು ಅಗಲಿದ್ದಾರೆ.
Next Story