ಕುಂದಾಪುರ, ಮಾ.1: ಸ್ಥಳೀಯ ಖಾರ್ವಿಕೇರಿ ನಿವಾಸಿ ಹಾಜಿ ಶೇಖ್ ಇಬ್ರಾಹಿಂ (73) ಅಲ್ಪಕಾಲದ ಅಸೌಖ್ಯದಿಂದ ಇತ್ತೀಚೆಗೆ ನಿಧನರಾದರು. ಮುಂಬೈಯಲ್ಲಿ ಉದ್ಯೋಗಿಯಾಗಿದ್ದ ಅವರು ಕೆಲವು ವರ್ಷಗಳ ಹಿಂದೆ ಮುಂಬೈಯನ್ನು ತ್ಯಜಿಸಿ ಸ್ವಂತ ಊರಾದ ಕುಂದಾಪುರದ ಖಾರ್ವಿಕೇರಿಯಲ್ಲಿ ವಾಸವಾಗಿದ್ದರು.
ಮೃತರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ.