ಪೊಳಲಿ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ
ಮಂಗಳೂರು, ಮಾ. 9: ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಪೊಳಲಿ ದೇವಸ್ಥಾನಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದರು.
ನಗರದಲ್ಲಿ ಇಂದು ನಡೆಯುವ ಬೆಜೆಪಿಯ ಶಕ್ತಿಕೇಂದ್ರ ಪ್ರಮುಖರ ಸಮಾವೇಶಕ್ಕೆ ಆಗಮಿಸಿದ ಯಡಿಯೂರಪ್ಪ ಪೊಳಲಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಮಾಡಿಸಿದರು.
ಈ ಸಂದರ್ಭ ಸಂಸದ ರಾಘವೇಂದ್ರ, ಭರತ್ ಶೆಟ್ಟಿ ಹಾಗೂ ಮಾಜಿ ಶಾಸಕ ಯೋಗೀಶ್ ಭಟ್ ಉಪಸ್ಥಿತರಿದ್ದರು.
Next Story