ಪ್ರಮೋದ್ ಪರ ಸಚಿವೆ ಜಯಾಮಾಲ ಮತಯಾಚನೆ
ಉಡುಪಿ, ಎ.14: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ ಉಡುಪಿ ಹಾವಂಜೆಯ ಕೊಳಲಗಿರಿಯಲ್ಲಿ ನಡೆದ ಕಾರ್ಯಕರ್ತರ ಸಮಾಲೋಚನಾ ಸಭೆಯಲ್ಲಿ ಮೈತ್ರಿ ಕೂಟದ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಪರವಾಗಿ ಮತಯಾಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ ಜನಾದರ್ನ ತೋನ್ಸೆ, ರಮೇಶ್ ಶೆಟ್ಟಿ, ನಾಗರಾಜ ಹೆಗ್ಡೆ ಹಾಗೂ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
Next Story