ಮಂಗಳೂರಿನಲ್ಲಿ ಗುರುವಾರ ನಡೆದ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ನಗರದಲ್ಲಿ ಕರ್ಫ್ಯೂ ವಿಧಿಸಿದ ಕಾರಣ ದ.ಕ. ಜಿಲ್ಲಾದ್ಯಂತ ಎಲ್ಲಾ ಶಾಲೆ ಕಾಲೇಜುಗಳಿಗೆ, ಐಟಿಐ, ಪಾಲಿಟೆಕ್ನಿಕ್, ವೃತ್ತಿಪರ ಕಾಲೇಜುಗಳಿಗೆ ಶನಿವಾರ (ಡಿ.21) ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶಿಸಿದ್ದಾರೆ.
ಮಂಗಳೂರಿನಲ್ಲಿ ಗುರುವಾರ ನಡೆದ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ನಗರದಲ್ಲಿ ಕರ್ಫ್ಯೂ ವಿಧಿಸಿದ ಕಾರಣ ದ.ಕ. ಜಿಲ್ಲಾದ್ಯಂತ ಎಲ್ಲಾ ಶಾಲೆ ಕಾಲೇಜುಗಳಿಗೆ, ಐಟಿಐ, ಪಾಲಿಟೆಕ್ನಿಕ್, ವೃತ್ತಿಪರ ಕಾಲೇಜುಗಳಿಗೆ ಶನಿವಾರ (ಡಿ.21) ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶಿಸಿದ್ದಾರೆ.