ಮಂಗಳೂರು : ಕರ್ಫ್ಯೂ ಸಡಿಲಗೊಂಡ ಕಾರಣದಿಂದ ರವಿವಾರ (ಡಿ. 22) ಸಿಟಿ ಬಸ್ ಸಂಚಾರ ಎಂದಿನಂತೆ ಲಭ್ಯ ಇರಲಿದೆ ಎಂದು ದ.ಕ. ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು : ಕರ್ಫ್ಯೂ ಸಡಿಲಗೊಂಡ ಕಾರಣದಿಂದ ರವಿವಾರ (ಡಿ. 22) ಸಿಟಿ ಬಸ್ ಸಂಚಾರ ಎಂದಿನಂತೆ ಲಭ್ಯ ಇರಲಿದೆ ಎಂದು ದ.ಕ. ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ ಪ್ರಕಟನೆಯಲ್ಲಿ ತಿಳಿಸಿದ್ದಾರೆ.