ಕೊಣಾಜೆ: ಬಂಟ್ವಾಳ ತಾಲೂಕು ಬಾಳೆಪುಣಿ ಗ್ರಾಮದ ಕಣಂತೂರು ನಿವಾಸಿ, ಪ್ರಸೂತಿ ತಜ್ಞೆ ದೇವಕಿ (80) ಹೃದಯಾಘಾತದಿಂದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪುತ್ರ, ಹೂಹಾಕುವ ಕಲ್ಲು ಸರ್ಕಾರಿ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನವೀನಚಂದ್ರ ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.
ಕೊಣಾಜೆ: ಬಂಟ್ವಾಳ ತಾಲೂಕು ಬಾಳೆಪುಣಿ ಗ್ರಾಮದ ಕಣಂತೂರು ನಿವಾಸಿ, ಪ್ರಸೂತಿ ತಜ್ಞೆ ದೇವಕಿ (80) ಹೃದಯಾಘಾತದಿಂದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪುತ್ರ, ಹೂಹಾಕುವ ಕಲ್ಲು ಸರ್ಕಾರಿ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನವೀನಚಂದ್ರ ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.