ಉಮೇಶ್ ಶೆಟ್ಟಿ
ಉಡುಪಿ, ಮಾ.21: ಹಾವಂಜೆ ಗ್ರಾಮದ ಕಂಬಳಿಬೆಟ್ಟು ನಿವಾಸಿ, ಕಾಂಗ್ರೆಸ್ ಕಾರ್ಯಕರ್ತ ಉಮೇಶ್ ಶೆಟ್ಟಿ(52) ಮಾ.21ರಂದು ನಿಧನರಾದರು.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕಾಂಗ್ರೆಸ್ ಮುಖಂಡರಾದ ಎನ್.ರಮೇಶ್ ಶೆಟ್ಟಿ ಕುಕ್ಕೆಹಳ್ಳಿ, ಜಯ ಶೆಟ್ಟಿ ಬನ್ನಂಜೆ, ಬ್ರಹ್ಮಾವರ ಕಾಂಗ್ರೆಸ್ ಪಕ್ಷದ ಕಿಸಾನ್ ಘಟಕದ ಅಧ್ಯಕ್ಷ ಹರೀಶ್ ಶೆಟ್ಟಿ ಕೀಳಂಜೆ, ಸುರೇಂದ್ರ ಕೋಟ್ಯಾನ್ ಸಂತಾಪ ಸೂಚಿಸಿದ್ದಾರೆ.
Next Story