ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣ: ಸಂಪಾದಕ ವಿಚಾರಣೆಗೆ ಹಾಜರು
ಬೆಂಗಳೂರು, ಸೆ.20: ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ ಆರೋಪ ಪ್ರಕರಣ ಸಂಬಂಧ ವಾರಪತ್ರಿಕೆ ಸಂಪಾದಕ ಹಲ್ಲೆಗೆರೆ ಶಂಕರ್ ಅನ್ನು ಪೊಲೀಸರು ವಿಚಾರಣೆಗೊಳಪಡಿಸಿದರು.
ಆತ್ಮಹತ್ಯೆ ಮಾಡಿಕೊಂಡ ಮನೆಯಲ್ಲಿ ಮೂರು ಡೆತ್ ನೋಟ್ ಪತ್ತೆಯಾಗಿದ್ದು, ಈ ಸಂಬಂಧ ನೀಡಿದ್ದ ನೋಟಿಸ್ಗೆ ಪೊಲೀಸರ ಮುಂದೆ ಶಂಕರ್ ವಿಚಾರಣೆಗೆ ಹಾಜರಾಗಿ, ಲಿಖಿತ ರೂಪದಲ್ಲಿ ಹೇಳಿಕೆಗಳನ್ನು ದಾಖಲಿಸಿದರು ಎಂದು ತಿಳಿದುಬಂದಿದೆ.
Next Story