ಮಂಗಳೂರು, ನ. 20: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಸೋಮ ಬಾಯ್ ಮೋದಿ ಶನಿವಾರ ಭೇಟಿ ನೀಡಿದರು. ಈ ಸಂದರ್ಭ ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಂ, ಹರೀಶ್ ಪೂಜಾರಿ, ವಿಜಯ ಶೆಟ್ಟಿ ಮುಂಬೈ, ಜಯೇಶ್ ಪಟೇಲ್, ಗೋಪಿನಾಥ್, ಗೋಪಾಲಕೃಷ್ಣ ಉಪಸ್ಥಿತರಿದ್ದರು.
ಮಂಗಳೂರು, ನ. 20: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಸೋಮ ಬಾಯ್ ಮೋದಿ ಶನಿವಾರ ಭೇಟಿ ನೀಡಿದರು. ಈ ಸಂದರ್ಭ ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಂ, ಹರೀಶ್ ಪೂಜಾರಿ, ವಿಜಯ ಶೆಟ್ಟಿ ಮುಂಬೈ, ಜಯೇಶ್ ಪಟೇಲ್, ಗೋಪಿನಾಥ್, ಗೋಪಾಲಕೃಷ್ಣ ಉಪಸ್ಥಿತರಿದ್ದರು.