ಬ್ರಹ್ಮಾವರ, ಡಿ.8: ಅನಾರೋಗ್ಯದಿಂದ ಬಳಲುತ್ತಿದ್ದ ಮಧುಕರ ಭಟ್(60) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಡಿ.8ರಂದು ಬೆಳಗ್ಗೆ ಚಾಂತಾರು ಗ್ರಾಮದ ರಥಬೀದಿ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ತಾನು ವಾಸವಾಗಿ ರುವ ಶೆಡ್ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.