ನಿಧನ
ಬಾಲಚಂದ್ರ ರಾವ್ ವಾಟೆ
ವಾರ್ತಾ ಭಾರತಿ : 10 Jan, 2022

ಪುತ್ತೂರು: ಟೆಕ್ನೋ ಬ್ಯಾಟರಿ ಸಂಸ್ಥೆಯ ಮಾಲಕ ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ನಿವಾಸಿ ಬಾಲಚಂದ್ರ ರಾವ್ ವಾಟೆ(76) ಅಲ್ಪ ಕಾಲದ ಅಸೌಖ್ಯದಿಂದ ಭಾನುವಾರ ಸ್ವಗೃಹದಲ್ಲಿ ನಿಧನರಾದರು.
ಪುತ್ತೂರಿನಲ್ಲಿ ಪ್ರಥಮವಾಗಿ ನೆಹರೂನಗರ ಎಂಬಲ್ಲಿ ಬ್ಯಾಟರಿ ತಯಾರಿ ಸಂಸ್ಥೆ ಸ್ಥಾಪಿಸಿದ ಅವರು ಟೆಕ್ನೋ ಬ್ಯಾಟರಿ ಮತ್ತು ಟೆಕ್ನೋ ಇಂಡಸ್ಟ್ರೀಸ್ನ ಮಾಲಿಕರಾಗಿದ್ದು, ಸುಮಾರು 35 ವರ್ಷಗಳಿಂದ ಈ ಸಂಸ್ಥೆಯನ್ನು ಮುನ್ನಡೆಸುತ್ತಿದ್ದರು.
ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)
ಟಾಪ್ ಸುದ್ದಿಗಳು
ಕರ್ನಾಟಕ

ವಿಜಯಪುರ: ಕೂಲಿ ಕೆಲಸ ಮಾಡಿ ಮಕ್ಕಳನ್ನು ಸಾಕುತ್ತಿರುವ ದಲಿತ ಮಹಿಳೆಯ ಪುತ್ರ ಎಸೆಸೆಲ್ಸಿಯಲ್ಲಿ ರಾಜ್ಯಕ್ಕೆ ಟಾಪರ್
ಉಡುಪಿ

ಸಿಆರ್ಝಡ್ ವ್ಯಾಪ್ತಿಯ ನದಿಗಳ ಸಂಗ್ರಹಿತ ಮರಳನ್ನು ಮಾರಾಟ ಮಾಡುವಂತಿಲ್ಲ: ಚೆನ್ನೈನ ಹಸಿರು ಪೀಠದಿಂದ ಮಹತ್ವದ ತೀರ್ಪು
ಕರ್ನಾಟಕ

ಕುಶಾಲನಗರ: ಹಿಜಾಬ್ ಪ್ರಕರಣದಲ್ಲಿ ತರಗತಿಯಿಂದ ಹೊರಗುಳಿದಿದ್ದ ಎಲ್ಲಾ ವಿದ್ಯಾರ್ಥಿಗಳು ಎಸೆಸೆಲ್ಸಿಯಲ್ಲಿ ಉತ್ತೀರ್ಣ