Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ದುಬೈನಲ್ಲಿ ಅಪೂರ್ವ ಕಪ್ಪು ವಜ್ರದ...

ದುಬೈನಲ್ಲಿ ಅಪೂರ್ವ ಕಪ್ಪು ವಜ್ರದ ಪ್ರದರ್ಶನ: 555.55 ಕ್ಯಾರಟ್ ನ ‘ಬಾಹ್ಯಾಕಾಶ’ದ ವಜ್ರ

ವಾರ್ತಾಭಾರತಿವಾರ್ತಾಭಾರತಿ18 Jan 2022 11:05 PM IST
share
ದುಬೈನಲ್ಲಿ ಅಪೂರ್ವ ಕಪ್ಪು ವಜ್ರದ ಪ್ರದರ್ಶನ: 555.55 ಕ್ಯಾರಟ್ ನ ‘ಬಾಹ್ಯಾಕಾಶ’ದ ವಜ್ರ

   ದುಬೈ,ಜ.18: ಅಂತಾರಾಷ್ಟ್ರೀಯ ಹರಾಜು‌ ಸಂಸ್ಥೆಯಾದ ಸೊದೆಬಿಯ ದುಬೈ ಘಟಕವು ಸೋಮವಾರ ಬಾಹ್ಯಾಕಾಶದಿಂದ ಬಂದಿದೆಯೆಂದು ನಂಬಲಾದ ಅಪರೂಪದ ಕಪ್ಪುವಜ್ರವನ್ನು ಪ್ರದರ್ಶನಕ್ಕಿರಿಸಿದೆ.

 
‘ ದಿ ಎನಿಗ್ಮಾ’ ಎಂದು ಹೆಸರಿಡಲಾದ 555.55 ಕ್ಯಾರಟ್‌ನ ಕಪ್ಪು ವಜ್ರವು ಫೆಬ್ರವರಿಯಲ್ಲಿ ಲಂಡನ್‌ನಲ್ಲಿ ಹರಾಜಾಗಲಿದ್ದು, ಅದಕ್ಕೆ ಪೂರ್ವಭಾವಿಯಾಗಿ ದುಬೈ ಹಾಗೂ ಅಮೆರಿಕದ ಲಾಸ್‌ಏಂಜಲೀಸ್‌ನಲ್ಲಿ ಅದರ ಪ್ರದರ್ಶನವನ್ನೇಪಡಿಸಲಾಗಿದೆ. ಸೋಮವಾರ ಈ ಅಪರೂಪದ ವಜ್ರವನ್ನು ಪತ್ರಕರ್ತರಿಗೆ ಪ್ರದರ್ಶಿಸಲಾಯಿತು.

   ಈ ಅಪೂರ್ವ ವಜ್ರವು ಕನಿಷ್ಠ 50 ಲಕ್ಷ ಬ್ರಿಟಿಶ್ ಪೌಂಡ್ (6.8 ದಶಲಕ್ಷ ಡಾಲರ್) ಬೆಲೆಗೆ ಮಾರಾಟವಾಗುವ ನಿರೀಕ್ಷೆಯನ್ನು ಸೊದೆಬಿ ಹೊಂದಿದೆ. ಕ್ರಿಪ್ಟೊಕರೆನ್ಸಿಯನ್ನು ಕೂಡಾ ಪಾವತಿಯ ವಿಧಾನವಾಗಿ ಸ್ವೀಕರಿಸುವ ಯೋಜನೆಯನ್ನು ಸೊದೆಬಿ ಹೊಂದಿದೆ ಎಂದು ಮೂಲಗಳು ತಿಳಿಸಿವೆ.

 ‘ಎನಿಗ್ಮಾ’ ಕಪ್ಪು ವಜ್ರಕ್ಕೆ 5 ಅಂಕಿ ಮಹತ್ವದ್ದಾಗಿದೆ. ಈ ವಜ್ರವು 555.5 ಕ್ಯಾರಟ್ನದ್ದಾಗಿದ್ದು, 55 ಮುಖಗಳನ್ನು ಹೊಂದಿದೆಯೆಂದು ‘ಸೊದೆಬಿ ದುಬೈ’ನ ಆಭರಣ ತಜ್ಡೆ ಸೋಫಿ ಸ್ಟೀವನ್ಸ್ ತಿಳಿಸಿದ್ದಾರೆ.
  
ಈ ಕಪ್ಪು ವಜ್ರವು ಬಾಹ್ಯಾಕಾಶ ಮೂಲದ್ದೆಂದು ನಾವು ನಂಬುತ್ತೇವೆ. ಉಲ್ಕಾಶಿಲೆಗಳು ಭೂಮಿಯೊಂದಿಗೆ ಘರ್ಷಿಸುವಾಗ ಉಂಟಾಗುವ ರಾಸಾಯನಿಕ ಅನಿಲ ಸಂಯೋಜನೆಯಿಂದ ಈ ಕಪ್ಪು ಶಿಲೆ ರೂಪುಗೊಂಡಿರಬಹುದು ಅಥವಾ ಸ್ವತಃ ಉಲ್ಕಾಶಿಲೆಗಳಿಂದಲೇ ಅದು ಭೂಮಿಗೆ ಬಂದಿರಬಹುದು’’ ಎಂದು ಸೋಫಿಸ್ಟೀವನ್ಸ್ ಹೇಳಿದ್ದಾರೆ.
 
ಕಾರ್ಬನಾಡೊ ಎಂದು ಕೂಡಾ ಕರೆಯಲಾಗುವ ಕಪ್ಪುವಜ್ರವು ಅತ್ಯಂತ ಅಪರೂಪವಾಗಿ ದೊರೆಯುತ್ತದೆ. ಈವರೆಗೆ ಪ್ರಾಕೃತಿಕವಾಗಿ ಬ್ರೆಝಿಲ್ ಹಾಗೂ ಮಧ್ಯ ಆಫ್ರಿಕದಲ್ಲಿ ಮಾತ್ರವೇ ಸಿಕ್ಕಿವೆ.‌

share
ವಾರ್ತಾಭಾರತಿ
ವಾರ್ತಾಭಾರತಿ
Next Story
X