ಕುಂದಾಪುರ : ಕುಂದಾಪುರ ಪುರಸಭೆಯ ಮಾಜಿ ಸದಸ್ಯರಾಗಿದ್ದ ಸ್ಥಳೀಯ ಖಾರ್ವಿಕೇರಿ ನಿವಾಸಿ ಶಂಕರ ಖಾರ್ವಿ (53) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ನಿಧನರಾದರು.
ಕುಂದಾಪುರದ ಪ್ರಮುಖ ಬಸ್ ಏಜೆಂಟರಾಗಿ ಗುರುತಿಸಲ್ಪಟ್ಟಿದ್ದ ಇವರು ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರಿ ಯರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.