ಶಿರ್ವ : ಬಂಟಕಲ್ಲು ಬಸ್ ನಿಲ್ದಾಣ ಸಮೀಪದ ನಿವಾಸಿ ಟಿ.ವಿ. ಮೆಕಾನಿಕ್ ಉಮೇಶ ಆಚಾರ್ಯ(46) ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ನಿಧನರಾದರು. ಇವರು ತಾಯಿ, ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಶಿರ್ವ : ಬಂಟಕಲ್ಲು ಬಸ್ ನಿಲ್ದಾಣ ಸಮೀಪದ ನಿವಾಸಿ ಟಿ.ವಿ. ಮೆಕಾನಿಕ್ ಉಮೇಶ ಆಚಾರ್ಯ(46) ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ನಿಧನರಾದರು. ಇವರು ತಾಯಿ, ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.